ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm