ಬ್ರೇಕಿಂಗ್ ನ್ಯೂಸ್
08-06-24 03:29 pm Mangalore Correspondent ಕರಾವಳಿ
Photo credits : UDAYAVANI
ಪುತ್ತೂರು, ಜೂನ್ 8: ರಾತ್ರಿ ವೇಳಿ ರಸ್ತೆ ಬದಿ ಮಲಗಿದ್ದ ದನಗಳಿಗೆ ಅಮಲು ಬರಿಸುವ ಇಂಜೆಕ್ಷನ್ ನೀಡಿ, ಸ್ಕಾರ್ಫಿಯೋ ವಾಹನದಲ್ಲಿ ತುಂಬಿಸಿ ಸಾಗಿಸಿದ ಪೈಶಾಚಿಕ ಕೃತ್ಯ ದಕ್ಷಿಣ ಕನ್ನಡ- ಕೊಡಗು ಗಡಿಭಾಗದ ಸಂಪಾಜೆಯಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿ ಮಲಗಿದ್ದ ದನಗಳನ್ನು ಸಾಗಿಸುವ ಘಟನೆಯ ದೃಶ್ಯ ಸ್ಥಳೀಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
ಸಂಪಾಜೆ ಗಡಿಕಲ್ಲು ಮಸೀದಿಯ ಬಳಿಯ ರಸ್ತೆಯಲ್ಲಿ ನಿತ್ಯ ಹತ್ತಕ್ಕೂ ಹೆಚ್ಚು ದನಗಳು ರಾತ್ರಿ ವೇಳೆ ಮಲುಗುತ್ತಿದ್ದವು. ಜೂ.7ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ಸುಳ್ಯ ಭಾಗದಿಂದ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ ಕಿಡಿಗೇಡಿಗಳು ಎರಡು ದನಗಳಿಗೆ ಅಮಲು ಬರುವ ಇಂಜೆಕ್ಷನ್ ಕೊಟ್ಟು ಬಳಿಕ ವಾಹನದಲ್ಲಿ ತುಂಬಿಸಿ ಸುಳ್ಯ ಭಾಗಕ್ಕೆ ತೆರಳಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ.
ಮಸೀದಿಯ ಬಳಿಯಲ್ಲಿ ನಿಂತಿದ್ದ ಎರಡು ಲಾರಿಗಳ ಮಧ್ಯೆ ಸ್ಕಾರ್ಪಿಯೋ ವಾಹನ ನಿಲ್ಲಿಸಿ, ದನಗಳನ್ನು ತುಂಬಿಸಿಕೊಂಡು ಪರಾರಿಯಾಗಿದ್ದಾರೆ. ದನ ಕಳ್ಳತನ ಎಲ್ಲ ಕಡೆಯೂ ಆಗುತ್ತಿದ್ದು ಆದರೆ ಈಗ ಅಮಲು ಬರಿಸುವ ಇಂಜೆಕ್ಷನ್ ನೀಡಿ ಅಕ್ರಮವಾಗಿ ಸಾಗಿಸುವ ಕೃತ್ಯ ಹೊಸದಾಗಿ ಸೆರೆಯಾಗಿದೆ.
In a shocking incident, a cattle sleeping on the roadside was given intoxicant injections and loaded in a Scorpio vehicle at Sampaje on the Dakshina Kannada-Kodagu border. The incident of transporting cattle lying on the roadside was captured by the local C.C. Caught on camera.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm