ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm