ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm