ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm