ಬ್ರೇಕಿಂಗ್ ನ್ಯೂಸ್
09-06-24 09:16 pm Mangalore Correspondent ಕರಾವಳಿ
ಮಂಗಳೂರು, ಜೂನ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ್ದು, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಮಾಚಲ ಪ್ರದೇಶ ಮೂಲದ ಜೆಪಿ ನಡ್ಡಾ 2019ರ ಜೂನ್ 19ರಂದು ಬಿಜೆಪಿ ಅಧ್ಯಕ್ಷರಾಗಿದ್ದರು. ಅಮಿತ್ ಷಾ ಬಳಿಕ ಪಕ್ಷದ ಚುಕ್ಕಾಣಿ ಹಿಡಿದಿದ್ದ ಅವರು ರಾಷ್ಟ್ರೀಯ ನೆಲೆಯಲ್ಲಿ ಆಕರ್ಷಣೆ ಮೂಡಿಸಿದ್ದರು. 2014ರಲ್ಲಿ ಮೋದಿ ಸರಕಾರದಲ್ಲಿ ಆರೋಗ್ಯ ಸಚಿವರಾಗಿ ನಡ್ಡಾ ಕರ್ತವ್ಯ ನಿರ್ವಹಿಸಿದ್ದರು.
ಈ ಬಾರಿ ಮೋದಿ ಸಂಪುಟದಲ್ಲಿ ಹಿಮಾಚಲ ಪ್ರದೇಶದ ಅನುರಾಗ್ ಠಾಕೂರ್ ಅವರಿಗೆ ಅವಕಾಶ ನೀಡಲಾಗಿಲ್ಲ. ಅವರ ಬದಲಿಗೆ, ಜೆಪಿ ನಡ್ಡಾಗೆ ಅವಕಾಶ ನೀಡಿದ್ದು, ಅನುರಾಗ್ ಅವರಿಗೆ ಪಕ್ಷದಲ್ಲಿ ಉನ್ನತ ಹುದ್ದೆ ನೀಡುವ ಸಾಧ್ಯತೆಯಿದೆ. ಜೆಪಿ ನಡ್ಡಾ ಅವಧಿ ಇದೇ ಜೂನ್ ತಿಂಗಳಿಗೆ ಅಂತ್ಯಗೊಳ್ಳುವುದರಿಂದ ಹೊಸ ಅಧ್ಯಕ್ಷರ ಆಯ್ಕೆ ಬಗ್ಗೆ ಮಾತು ಕೇಳಿಬಂದಿತ್ತು. ಅದಕ್ಕೂ ಮೊದಲೇ ಪಕ್ಷದ ಹುದ್ದೆಗೆ ರಾಜಿನಾಮೆ ಕೊಟ್ಟು ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ.
ಜೆಪಿ ನಡ್ಡಾ ಸ್ಥಾನ ತೆರವಾಗಿದ್ದರಿಂದ ಬಿಜೆಪಿ ಅಧ್ಯಕ್ಷ ಯಾರಾಗುತ್ತಾರೆ ಎಂಬ ಬಗ್ಗೆ ಚರ್ಚೆ ಎದ್ದಿದೆ. ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಈ ಬಾರಿ ಸಂಸದರಾಗಿ ವಿದಿಶಾ ಕ್ಷೇತ್ರದಿಂದ ಆಯ್ಕೆಯಾಗಿದ್ದು, ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೇರಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಬಾರಿ ಕೇಂದ್ರ ಸಚಿವರಾಗಿ ಚೌಹಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
BJP chief JP Nadda is back in Prime Minister Narendra Modi's cabinet, which has taken charge for a historic third term. Along with PM Modi, seventy-one ministers took oath at the Rashtrapati Bhavan today.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 03:06 pm
Mangaluru Correspondent
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm