ಬ್ರೇಕಿಂಗ್ ನ್ಯೂಸ್
10-06-24 05:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಭಾರತೀಯ ಪಶು ವೈದ್ಯಕೀಯ ಪರಿಷತ್ (ವಿಸಿಐ)ಗೆ 11 ಸದಸ್ಯರನ್ನು ಆಯ್ಕೆ ಮಾಡಲು ಶನಿವಾರ ಆನ್ಲೈನ್ ಮೂಲಕ ಚುನಾವಣೆ ನಡೆಯಿತು. ದೇಶದ ನಾನಾ ರಾಜ್ಯಗಳಿಂದ ನಾನಾ ವಿಭಾಗದಲ್ಲಿ 93 ಅಭ್ಯರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಕೆಪಿಎಫ್ಬಿಎ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ರೈಸನ್ಸ್ ನ್ಯೂಟ್ರಿಷನ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ, ಮಂಗಳೂರು ಮೂಲದ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅತ್ಯಧಿಕ ಮತಗಳನ್ನು ಗಳಿಸಿ ಭಾರತೀಯ ಪಶು ವೈದ್ಯಕೀಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಡಾ. ಸುಶಾಂತ್ ರೈ ಅವರು ನಾಲ್ಕು ವರ್ಷಗಳ ಅವಧಿಗೆ ಕೆಪಿಎಫ್ಬಿಎ ಸಂಸ್ಥೆಯ ಅಧ್ಯಕ್ಷರಾಗಿದ್ದರು. ಕೆವಿಎಎಫ್ಎಸ್ಯು ಮತ್ತು ಕೆಪಿಎಫ್ಬಿಎ ಕುಕ್ಕುಟ ತರಬೇತಿ ಕೇಂದ್ರ ಮತ್ತು ರೋಗನಿರ್ಣಯ ಪ್ರಯೋಗಾಲಯವನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಕೆಪಿಎಫ್ ಬಿಎ ಅಧಿಕಾರಾವಧಿಯಲ್ಲಿ ಕುಕ್ಕುಟ ವಿಜ್ಞಾನ ಕ್ಷೇತ್ರದಲ್ಲಿ ಸಹಕಾರಿ ಸಂಶೋಧನೆಗಾಗಿ ಹಲವು ಕ್ರಮ ಕೈಗೊಂಡಿದ್ದರು. ಬೆಂಗಳೂರಿನ ಯುನಿವರ್ಸಿಟಿ ಆಫ್ ಅಗ್ರಿಕಲ್ಚರಲ್ ಸೈನ್ಸ್ ನ ಪಶು ವೈದ್ಯಕೀಯ ಕಾಲೇಜಿನಿಂದ ಪಶು ವೈದ್ಯಕೀಯ ಪದವೀಧರರಾಗಿದ್ದಾರೆ. ಅವರು ಎರಡು ದಶಕಗಳಿಗಿಂತಲೂ ಹೆಚ್ಚು ಕಾಲ ಕುಕ್ಕುಟ ಉದ್ಯಮದಲ್ಲಿ ಸೇವೆ ಸಲ್ಲಿಸುತ್ತಿದ್ದು, ಹಲವಾರು ರೈತರಿಗೆ ತರಬೇತಿ ನೀಡಿದ್ದಾರೆ.
Mangalore Doctor Sushant Rai Bellippadi selected as member of Indian Veterinary Medical Council.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm