ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm