ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am