ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am