ಬ್ರೇಕಿಂಗ್ ನ್ಯೂಸ್
05-12-20 11:08 am Mangalore Correspondent ಕರಾವಳಿ
ಮಂಗಳೂರು, ಡಿ.5 : ಬಂದರಿನ ಮೀನುಗಾರಿಕಾ ದಕ್ಕೆಯಲ್ಲಿ ಬೋಟ್ವೊಂದರ ಫ್ಯಾನ್ಗೆ ಸಿಕ್ಕಿದ ಹಗ್ಗವನ್ನು ತೆಗೆಯಲೆಂದು ನೀರಿಗೆ ಇಳಿದಿದ್ದ ಕಾರ್ಮಿಕ ಶುಕ್ರವಾರ ಸಂಜೆ ನಾಪತ್ತೆಯಾಗಿದ್ದಾರೆ.
ತಮಿಳುನಾಡಿನ ಅರ್ಜುನ್ (40) ಎಂಬವರೇ ನಾಪತ್ತೆಯಾದ ಕಾರ್ಮಿಕ ಎಂದು ತಿಳಿದುಬಂದಿದೆ.
ಉಳ್ಳಾಲ ರಾಜೇಶ್ ಎಂಬವರಿಗೆ ಸೇರಿದ ‘ಸ್ನೇಹ ಶ್ರೇಯಸ್’ ಹೆಸರಿನ ಟ್ರಾಲ್ ಬೋಟು ಮೀನುಗಾರಿಕೆ ಹೊರಡಲು ಸಿದ್ಧವಾಗಿತ್ತು. ಆದರೆ ಬೋಟಿನ ಫ್ಯಾನ್ನ ರೆಕ್ಕೆಗೆ ಹಗ್ಗ ಸಿಕ್ಕಿಕೊಂಡಿದೆ ಎಂಬ ಸಂಶಯದ ಮೇರೆಗೆ ಅದನ್ನು ತೆಗೆಯಲು ಹೋದ ವ್ಯಕ್ತಿ ವಾಪಸಾಗದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ತಣ್ಣೀರು ಬಾವಿಯ ಮುಳುಗು ತಜ್ಞರ ತಂಡದ ನೆರವಿನಿಂದ ಅವರ ಪತ್ತೆ ಕಾರ್ಯ ನಡೆದಿತ್ತು.
Fishermen who went to repair the fan of the boat underneath the water is said to be missing in the Mangalore Fishing Harbour.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am