ಬ್ರೇಕಿಂಗ್ ನ್ಯೂಸ್
11-06-24 11:43 am Mangalore Correspondent ಕರಾವಳಿ
ಉಳ್ಳಾಲ, ಜೂ.11: ಉಳ್ಳಾಲ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ಆರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿ ಸಾವನ್ನಪ್ಪಿದ್ದು ಉಳಿದ ಐವರನ್ನ ಸ್ಥಳೀಯರು ರಕ್ಷಿಸಿದ್ದಾರೆ.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮಿ ರತ್ನ ಕುಮಾರಿ (57) ಸಾವನ್ನಪ್ಪಿದವರು.
ಉಳ್ಳಾಲ ಬೀಚಲ್ಲಿ ನಿನ್ನೆ ಸಂಜೆ ಪರಿಮಿ ರತ್ನ ಕುಮಾರಿ ಅವರು ಸ್ನೇಹಿತೆಯರಾದ ವೆನ್ನ ವಿಜಯ ಲಕ್ಷ್ಮಿ, ಸ್ವಾತಿ, ಸುನಂದ, ಅರುಣ ಮತ್ತು ಸುಮಾ ಅವರೊಂದಿಗೆ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ಆರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ಆರು ಮಂದಿಯನ್ನ ಸಮುದ್ರದಿಂದ ಮೇಲಕ್ಕೆತ್ತಿದ್ದಾರೆ. ಪ್ರಜ್ಞಾಹೀನರಾಗಿದ್ದ ಪರಿಮಿ ರತ್ನ ಕುಮಾರಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ನಿಂದ 6 ಮಂದಿ ಮಹಿಳೆಯರು ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ಬಳಿಕ ಇನೋವಾ ಕಾರಿನಲ್ಲಿ ಜೂ.7 ಕ್ಕೆ ಕೊಡಗಿಗೆ ತಲುಪಿದ್ದರು. ಜೂ.9 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ನಡೆಸಿ, ನಿನ್ನೆ ಬೆಳಗ್ಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ಸೋಮೇಶ್ವರ ಸೋಮನಾಥನ ದರ್ಶನ ಪಡೆದು ಸಂಜೆ ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore 57 year old women from Andhra drowned at ullal beach, five rescued. The deceased has been identified as Rathna Kumari. They had come as family to visit Dharmasthala temple to offer prayers from Andhra Pradesh.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm