ಬ್ರೇಕಿಂಗ್ ನ್ಯೂಸ್
11-06-24 10:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ರಸ್ತೆ ಗುಂಡಿ ಇದೆಯೆಂದು ಕಂಟೇನರ್ ಲಾರಿ ಹಠಾತ್ ಬ್ರೇಕ್ ಹಾಕಿದ್ದು ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಮತ್ತು ಲಾರಿ ಪಡುಬಿದ್ರೆ ಕಡೆಯಿಂದ ಮಂಗಳೂರಿನತ್ತ ಬರುತ್ತಿತ್ತು. ಹೆದ್ದಾರಿಯಲ್ಲಿ ಹೆಜಮಾಡಿ ತಲುಪುತ್ತಿದ್ದಂತೆ ಎದುರಿನಲ್ಲಿ ದೊಡ್ಡ ಗುಂಡಿ ಬಿದ್ದಿರುವುದನ್ನು ನೋಡಿ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಉಡುಪಿ- ಮಂಗಳೂರು ಎಕ್ಸ್ ಪ್ರೆಸ್ ಬಸ್ ನೇರವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಬಸ್ಸಿನ ಮುಂಭಾಗ ಪೂರ್ತಿ ಅಪ್ಪಚ್ಚಿಯಾಗಿದ್ದು ಲಾರಿಯ ಒಳಗೆ ಹೋಗಿತ್ತು.



ಬಸ್ಸಿನಲ್ಲಿದ್ದ ಚಾಲಕ ಸಹಿತ 15ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ. ಪಡುಬಿದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆದ್ದಾರಿ ಟೋಲ್ ವಸೂಲಿ ಮಾಡುವ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಭೀಕರ ಅಪಘಾತವಾಗಿದ್ದು, ಅಮಾಯಕರು ಗಾಯಗೊಂಡಿದ್ದಾರೆ.
A major accident occurred near the Hejamady toll plaza involving a private express bus and a trailer lorry, resulting in injuries to around 15 bus passengers. According to sources, the trailer lorry driver abruptly stopped the vehicle on the national highway after noticing a pothole. The bus, which was following closely behind, collided with the trailer.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm