ಬ್ರೇಕಿಂಗ್ ನ್ಯೂಸ್
11-06-24 10:36 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ರಸ್ತೆ ಗುಂಡಿ ಇದೆಯೆಂದು ಕಂಟೇನರ್ ಲಾರಿ ಹಠಾತ್ ಬ್ರೇಕ್ ಹಾಕಿದ್ದು ಹೆಜಮಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತಕ್ಕೆ ಕಾರಣವಾಗಿದ್ದು, ಹಿಂದಿನಿಂದ ಅತಿ ವೇಗದಲ್ಲಿದ್ದ ಬಸ್ ಲಾರಿಗೆ ಡಿಕ್ಕಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಮತ್ತು ಲಾರಿ ಪಡುಬಿದ್ರೆ ಕಡೆಯಿಂದ ಮಂಗಳೂರಿನತ್ತ ಬರುತ್ತಿತ್ತು. ಹೆದ್ದಾರಿಯಲ್ಲಿ ಹೆಜಮಾಡಿ ತಲುಪುತ್ತಿದ್ದಂತೆ ಎದುರಿನಲ್ಲಿ ದೊಡ್ಡ ಗುಂಡಿ ಬಿದ್ದಿರುವುದನ್ನು ನೋಡಿ ಲಾರಿ ಚಾಲಕ ಹಠಾತ್ ಬ್ರೇಕ್ ಹಾಕಿದ್ದಾನೆ. ಹಿಂದಿನಿಂದ ವೇಗವಾಗಿ ಬರುತ್ತಿದ್ದ ಉಡುಪಿ- ಮಂಗಳೂರು ಎಕ್ಸ್ ಪ್ರೆಸ್ ಬಸ್ ನೇರವಾಗಿ ಲಾರಿಗೆ ಡಿಕ್ಕಿಯಾಗಿದೆ. ಲಾರಿಗೆ ಗುದ್ದಿದ ರಭಸಕ್ಕೆ ಬಸ್ಸಿನ ಮುಂಭಾಗ ಪೂರ್ತಿ ಅಪ್ಪಚ್ಚಿಯಾಗಿದ್ದು ಲಾರಿಯ ಒಳಗೆ ಹೋಗಿತ್ತು.



ಬಸ್ಸಿನಲ್ಲಿದ್ದ ಚಾಲಕ ಸಹಿತ 15ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದಾರೆ. ಪಡುಬಿದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆದ್ದಾರಿ ಟೋಲ್ ವಸೂಲಿ ಮಾಡುವ ರಸ್ತೆಯಲ್ಲಿ ಗುಂಡಿ ಬಿದ್ದ ಪರಿಣಾಮ ಭೀಕರ ಅಪಘಾತವಾಗಿದ್ದು, ಅಮಾಯಕರು ಗಾಯಗೊಂಡಿದ್ದಾರೆ.
A major accident occurred near the Hejamady toll plaza involving a private express bus and a trailer lorry, resulting in injuries to around 15 bus passengers. According to sources, the trailer lorry driver abruptly stopped the vehicle on the national highway after noticing a pothole. The bus, which was following closely behind, collided with the trailer.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 12:29 pm
Mangalore Correspondent
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm