ಬ್ರೇಕಿಂಗ್ ನ್ಯೂಸ್
12-06-24 08:24 pm Mangalore Correspondent ಕರಾವಳಿ
ಮಂಗಳೂರು, ಜೂನ್ 12: ಬಿಜೆಪಿ ಕಾರ್ಯಕರ್ತರ ಮೇಲೆ ಚೂರಿ ಇರಿತ ಪ್ರಕರಣದಲ್ಲಿ ಮತ್ತೆ ಏಳು ಮಂದಿಯನ್ನು ಕೋಣಾಜೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಒಟ್ಟು ಬಂಧಿತರ ಸಂಖ್ಯೆ 13ಕ್ಕೇರಿದೆ.
ತಾಜುದ್ದೀನ್ ಅಲಿಯಾಸ್ ಸಾದಿಕ್, ಸರ್ವಾನ್, ಮುಬಾರಕ್, ಅಶ್ರಫ್, ತಲ್ಲತ್, ಇಮ್ರಾನ್, ಕೋಲಿ ಇರ್ಶಾದ್ ಬಂಧಿತರು. ಇದಕ್ಕೂ ಮುನ್ನ ಆರು ಮಂದಿಯನ್ನು ಬಂಧಿಸಲಾಗಿತ್ತು. ಶಾಕೀರ್, ಅಬ್ದುಲ್ ರಜಾಕ್, ಅಬುಬಕ್ಕರ್ ಸಿದ್ದಿಕ್, ಸವಾದ್, ಮೋನು, ಅಬೂಬಕ್ಕರ್ ಎಂಬವರನ್ನು ಬಂಧನ ಮಾಡಲಾಗಿತ್ತು.
ಬೋಳಿಯಾರು ಬಾರ್ ಮುಂಭಾಗದಲ್ಲಿ ಹಲ್ಲೆ ಮತ್ತು ಚೂರಿ ಇರಿತ ಘಟನೆ ನಡೆದಿತ್ತು. ಇದರ ದೃಶ್ಯ ಬಾರ್ ನಲ್ಲಿದ್ದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿತ್ತು. ಸಿಸಿ ಟಿವಿಯ ಡಿವಿಆರ್ ಅನ್ನು ಪೊಲೀಸರು ಒಯ್ದಿದ್ದು ಅದರಲ್ಲಿ ದಾಖಲಾಗಿರುವ ದೃಶ್ಯವನ್ನು ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚೂರಿ ಇರಿತ ಸಂಬಂಧಿಸಿ ಮೂರು ಪೊಲೀಸ್ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ.
ಚೂರಿ ಇರಿತ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಮಂಗಳೂರಿಗೆ ಬಂದು ಪೊಲೀಸರು ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರುತ್ತಿದ್ದು, ಇದರಿಂದಾಗಿ ಇರಿತ ಘಟನೆ ರಾಜ್ಯ ಸರಕಾರಕ್ಕೂ ಗಂಟಲಲ್ಲಿ ಸಿಕ್ಕಿಕೊಂಡ ಸ್ಥಿತಿಯಾಗಿಸಿದೆ. ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ಪೊಲೀಸರ ಮೂಲಕ ಶಿಸ್ತು ಕ್ರಮಕ್ಕೆ ಸೂಚನೆ ನೀಡಲಾಗಿದೆ. ಆದರೆ, ಇದೇ ವೇಳೆ, ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಚೋದನಕಾರಿ ಘೋಷಣೆ ಕೂಗಿದ್ದಾರೆಂದು ಹೇಳಿ ಕೌಂಟರ್ ಕೇಸು ಹಾಕಿರುವುದು ಪೊಲೀಸರಿಗೆ ತಲೆನೋವಾಗಿಸಿದೆ.
Mangalore Boliyar Stabbing case, another seven arrested by police. In connection with the two BJP workers' stabbing incident registered under Cr. No. 80/24 at Konaje Police Station in connection with the Boliyar mosque altercation , authorities have secured seven more accused on Wednesday, June 12.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm