ಬ್ರೇಕಿಂಗ್ ನ್ಯೂಸ್
13-06-24 10:49 pm Mangalore Correspondent ಕರಾವಳಿ
ಮಂಗಳೂರು, ಜೂನ್.13: ಹೆಚ್ಚುತ್ತಿರುವ ಚಿನ್ನದ ಬೆಲೆ ಹಿನ್ನೆಲೆಯಲ್ಲಿ ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ತನಿಷ್ಕ್ ಜುವೆಲ್ಲರಿ 'ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿ'ಯನ್ನು ದೇಶಾದ್ಯಂತ ಜಾರಿಗೆ ತಂದಿದೆ. ಶೂನ್ಯ ಕಡಿತದ ಮೂಲಕ ಗ್ರಾಹಕರಿಗೆ ತಮ್ಮ ಚಿನ್ನಕ್ಕೆ ಉತ್ತಮ ಮೌಲ್ಯವನ್ನು ಪಡೆಯಲು ಮತ್ತು ಹಳೆಯ ಚಿನ್ನವನ್ನು ನವೀಕರಿಸಲು ಈ ವಿನಿಮಯ ನೀತಿ ಅವಕಾಶ ಒದಗಿಸುತ್ತದೆ.
ತನಿಷ್ಕ್ ಜುವೆಲ್ಲರಿಯು ಗೋಲ್ಡ್ ಎಕ್ಸ್ಚೇಂಜ್ ಪಾಲಿಸಿಯ ಮೂಲಕ ಗ್ರಾಹಕರ ಜೊತೆಗಿನ ಸಂಬಂಧಗಳನ್ನು ಬಲಪಡಿಸಲು ಮಹತ್ವದ ಹೆಜ್ಜೆ ಇಟ್ಟಿದೆ. ಯಾವುದೇ ಕಡೆ ಖರೀದಿಸಿದ ಹಳೆಯ ಚಿನ್ನವನ್ನು ಸ್ವೀಕರಿಸಲು ಮತ್ತು ವಿನಿಮಯ ಕೊಡುಗೆಯನ್ನು ಪಡೆಯಲು ತನಿಷ್ಕ್ ಅನುವು ಮಾಡುತ್ತದೆ. 22 ಕ್ಯಾರೆಟ್ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಯಾವುದೇ ಹಳೆಯ ಚಿನ್ನದ ಮೇಲೆ 100 ಶೇಕಡಾ ಮೌಲ್ಯವನ್ನು ಪಡೆಯಬಹುದು.
ಗ್ರಾಹಕರ ಆದ್ಯತೆಗಳನ್ನು ಗಮನದಲ್ಲಿಟ್ಟು ಗೋಲ್ಡ್ ಪ್ಲೇನ್, ಗ್ಲಾಸ್ ಕುಂದನ್, ಕುಂದನ್ ಪೋಲ್ಕಿ, ಓಪನ್ ಪೋಲ್ಕಿ, ಪಿಜೆಡಬ್ಲ್ಯುಎಸ್ ಕಲರ್ ಸ್ಟೋನ್ ಇತ್ಯಾದಿ ವ್ಯಾಪಕ ಶ್ರೇಣಿಯ ಆಭರಣಗಳ ಮಾದರಿಯೊಂದಿಗೆ ವಿನಿಮಯಕ್ಕೆ ಅವಕಾಶಗಳಿವೆ. ಗ್ರಾಹಕರು ತಮ್ಮ ಹಳೆಯ ಬ್ರಾಂಡೆಡ್ ಅಲ್ಲದ ಆಭರಣಗಳನ್ನು ತನಿಷ್ಕ್ ಬ್ರಾಂಡ್ ಚಿನ್ನದೊಂದಿಗೆ ವಿನಿಮಯ ಮಾಡಿಕೊಳ್ಳಬಹುದು.
ದೇಶದ 240ಕ್ಕೂ ಹೆಚ್ಚು ನಗರಗಳಲ್ಲಿ 400ಕ್ಕೂ ಹೆಚ್ಚು ತನಿಷ್ಕ್ ಮಳಿಗೆಗಳಿದ್ದು, ಎಲ್ಲ ಕಡೆಯೂ ಚಿನ್ನ ವಿನಿಮಯದ ಆಫರ್ ಸೌಲಭ್ಯ ಇರಲಿದೆ. ಮದುವೆ ಇನ್ನಿತರ ಶುಭ ಸಮಾರಂಭಗಳ ಸಂದರ್ಭದಲ್ಲಿ ಗ್ರಾಹಕರು ಈ ವಿನಿಮಯ ಸೌಲಭ್ಯದ ಲಾಭ ಪಡೆದುಕೊಳ್ಳಬಹುದು ಎಂದು ತನಿಷ್ಕ್ ಪ್ರಕಟಣೆ ತಿಳಿಸಿದೆ.
In the wake of rising gold prices, Tanishq, India’s largest jewellery retail brand from the house of Tata presents its ‘Gold Exchange Policy’ to cater to the evolving needs of its customers amidst the volatile gold rates. To offer customers the best value for their gold through zero deduction, this exchange policy provides an opportunity to upgrade old gold with newer and latest designs offered by Tanishq.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm