ಬ್ರೇಕಿಂಗ್ ನ್ಯೂಸ್
16-06-24 06:13 pm Mangalore Correspondent ಕರಾವಳಿ
ಮಂಗಳೂರು, ಜೂನ್.16: ನಗರದ ದೇರೆಬೈಲು ಹೋಲಿ ರಿಡೀಮರ್ ಚರ್ಚ್ ನಲ್ಲಿ ಮುಖ್ಯ ಪಾದ್ರಿಯಾಗಿರುವ ಫಾದರ್ ಜೋಸೆಫ್ ಮಾರ್ಟಿಸ್ ಇಂದು ಬೆಳಗ್ಗೆ ಮಾಸ್ (ಪ್ರಾರ್ಥನೆ) ನಡೆಸುತ್ತಿದ್ದಾಗ ಕುಸಿದು ಬಿದ್ದು ಅಸ್ವಸ್ಥಕ್ಕೊಳಗಾದ ಘಟನೆ ನಡೆದಿದೆ.
ಬೆಳಗ್ಗೆ 11.30ಕ್ಕೆ ಫಾದರ್ ಇತರ ಭಕ್ತರ ಜೊತೆಗೆ ಒಂದು ಗಂಟೆಯ ಇಂಗ್ಲಿಷ್ ಮಾಸ್ ನಡೆಸುತ್ತಿದ್ದರು. 12 ಗಂಟೆ ಸುಮಾರಿಗೆ ಫಾದರ್ ಮಾರ್ಟಿಸ್ ಹಠಾತ್ ಕುಸಿದು ಬಿದ್ದಿದ್ದು ಅಲ್ಲಿದ್ದವರು ಹೃದಯಾಘಾತ ಆಗಿದೆಯೆಂದು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಬಳಿಕ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಒಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಹೃದಯಾಘಾತ ಆಗಿಲ್ಲ. ಬಿಪಿ ಡೌನ್ ಆಗಿ ಕುಸಿದು ಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ.
ಮಾರ್ಟಿಸ್ ಅವರಿಗೆ ಮೂರು ದಿನಗಳಿಂದ ಜ್ವರ ಇತ್ತು. ಹೀಗಾಗಿ ತೀವ್ರ ವೀಕ್ನೆಸ್ ಮತ್ತು ಬಿಪಿ ಡೌನ್ ಆಗಿ ಕುಸಿದು ಬಿದ್ದಿದ್ದಾರೆ. ಫಾದರ್ ಅಸ್ವಸ್ಥಗೊಂಡಿದ್ದರಿಂದ ಮಾಸ್ ಅರ್ಧದಲ್ಲಿ ನಿಂತಿತ್ತು. ಬಳಿಕ ಬೋಳಾರ ಚರ್ಚಿನ ಫಾದರ್ ಬಂದು ಅರ್ಧಕ್ಕೆ ಉಳಿದಿದ್ದ ಮಾಸ್ ಅನ್ನು ಪೂರ್ತಿ ಮಾಡಿದ್ದಾರೆ.
Mangalore Derebail church priest Joseph Martis collapses during mass, admitted to hospital. During the English mass the priest suddenly collapsed as he was suffering from high fever, later few devotees tried to do CPR thinking he had heart attack, later he was admitted to private hospital where he was having low BP. Priest is said to be out of danger.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm