ಬ್ರೇಕಿಂಗ್ ನ್ಯೂಸ್
16-06-24 10:40 pm Mangalore Correspondent ಕರಾವಳಿ
ಪುತ್ತೂರು, ಜೂನ್ 16: ಆಲ್ಟೋ ಕಾರು ಮತ್ತು ಬೊಲೆರೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿ ಇಬ್ಬರು ಸಾವನಪ್ಪಿದ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಬಳಿಯ ಶೇಖಮಲೆ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ತ್ಯಾಗತ್ತೂರು ನಿವಾಸಿಗಳಾದ ಲೋಕೇಶ್ (48) ಮತ್ತು ರವೀಂದ್ರ (56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಈಶ್ವರಮಂಗಲದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬೊಲೆರೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೈಕನ್ನು ತಪ್ಪಿಸಲು ಹೋಗಿ ಆಲ್ಟೋ ಮುಂದಿನಿಂದ ಬರುತ್ತಿದ್ದ ಬೊಲೆರೋಗೆ ಡಿಕ್ಕಿಯಾಗಿದೆ.
ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur accident, two killed after bolera car and aulto car rams. The deceased has been identified as Lokesh and Ravindra.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
20-07-25 10:35 pm
Mangalore Correspondent
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm