ಬ್ರೇಕಿಂಗ್ ನ್ಯೂಸ್
16-06-24 10:40 pm Mangalore Correspondent ಕರಾವಳಿ
ಪುತ್ತೂರು, ಜೂನ್ 16: ಆಲ್ಟೋ ಕಾರು ಮತ್ತು ಬೊಲೆರೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿ ಇಬ್ಬರು ಸಾವನಪ್ಪಿದ ಘಟನೆ ಪುತ್ತೂರು ತಾಲೂಕಿನ ಕುಂಬ್ರ ಬಳಿಯ ಶೇಖಮಲೆ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ತ್ಯಾಗತ್ತೂರು ನಿವಾಸಿಗಳಾದ ಲೋಕೇಶ್ (48) ಮತ್ತು ರವೀಂದ್ರ (56) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಆಲ್ಟೋ ಕಾರು ಮತ್ತು ಈಶ್ವರಮಂಗಲದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಬೊಲೆರೋ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೈಕನ್ನು ತಪ್ಪಿಸಲು ಹೋಗಿ ಆಲ್ಟೋ ಮುಂದಿನಿಂದ ಬರುತ್ತಿದ್ದ ಬೊಲೆರೋಗೆ ಡಿಕ್ಕಿಯಾಗಿದೆ.
ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Puttur accident, two killed after bolera car and aulto car rams. The deceased has been identified as Lokesh and Ravindra.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm