ಬ್ರೇಕಿಂಗ್ ನ್ಯೂಸ್
05-12-20 05:17 pm Udupi Correspondent ಕರಾವಳಿ
ಉಡುಪಿ, ಡಿಸೆಂಬರ್ 5: ಮಕರ ಸಂಕ್ರಾಂತಿಯ ನಂತರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ರಾಮಮಂದಿರಕ್ಕೆ ನಿಧಿ ಸಂಗ್ರಹ ಪ್ರಾರಂಭಿಸುತ್ತಾರೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳು ತಿಳಿಸಿದರು.
ರಾಮಮಂದಿರ ನಿರ್ಮಾಣಕ್ಕೆ ಸುಮಾರು 1300-1400 ಕೋಟಿ ರುಪಾಯಿ ಹಣದ ಅಗತ್ಯವಿದೆ. ಪ್ರತಿ ಮನೆಯವರೂ ತಮ್ಮ ಶಕ್ತ್ಯಾನುಸಾರ ದೇಣಿಗೆ ನೀಡಬೇಕು ಎಂದು ರಾಮಮಂದಿರ ಟ್ರಸ್ಟಿಯೂ ಆಗಿರುವ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಹೇಳಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು, ಭಕ್ತರು ಮಂದಿರ ನಿರ್ಮಾಣಕ್ಕೆ ನಿಧಿ ದೇಣಿಗೆ ನೀಡಲು ಈಗಾಗಲೇ ಉತ್ಸುಕರಾಗಿದ್ದಾರೆ. ಒಟ್ಟು 45 ದಿನಗಳ ನಿಧಿ ಸಂಗ್ರಹ ಅಭಿಯಾನವನ್ನು ವಿಹಿಂಪ ಕಾರ್ಯಕರ್ತರು ನಡೆಸುತ್ತಾರೆ. ದೇಶದ ಮೂಲೆ ಮೂಲೆಯ ಗ್ರಾಮಗಳ ಮನೆಗಳನ್ನು ಸಂಪರ್ಕ ಮಾಡುತ್ತಾರೆ. ಪ್ರತಿಯೊಬ್ಬ ಕನಿಷ್ಟ ಹತ್ತು ರುಪಾಯಿ ನೀಡಬಹುದು ಎಂದರು.

ಸಾಧು ಸಂತರು, ಮಠಾಧಿಪತಿಗಳು ತಮ್ಮ ಕ್ಷೇತ್ರದಲ್ಲಿ ಭಕ್ತರಿಗೆ ಪ್ರೇರಣೆ ನೀಡುತ್ತಿದ್ದಾರೆ. ಮಂದಿರ ನಿರ್ಮಾಣ ಜೊತೆಗೆ ಸಂಸ್ಕೃತಿ ಪುನರುತ್ಥಾನವೂ ಆಗಬೇಕು. ಪ್ರತಿಯೊಬ್ಬ ಭಕ್ತರೂ ಧೀಕ್ಷಾಬದ್ಧರಾಗಬೇಕು ಎಂದು ಕರೆ ನೀಡಿದರು.
ವಿಹಿಂಪ ಕಾರ್ಯಕರ್ತರ ಮೂಲಕವೇ ಹಣ ಸಂಗ್ರಹ ಆಗುತ್ತದೆ. ವಿಹಿಂಪ ಹತೋಟಿಯಲ್ಲೇ ನಿಧಿಸಂಗ್ರಹ ಆಗುವುದರಿಂದ ಹಣದ ದುರುಪಯೋಗಕ್ಕೆ ಅವಕಾಶ ಇಲ್ಲ. ಕಾರ್ಯಕರ್ತರು ಬಂದಾಗಷ್ಟೇ ಹಣ ಕೊಡಿ. ಇಲ್ಲವೇ ನೇರ ಅಕೌಂಟ್ ಗೆ ಹಣ ಜಮಾ ಮಾಡಿ ಎಂದು ಶ್ರೀಗಳು ಮನವಿ ಮಾಡಿದರು.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am