ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm