ಬ್ರೇಕಿಂಗ್ ನ್ಯೂಸ್
24-06-24 11:12 pm Mangalore Correspondent ಕರಾವಳಿ
ಮಂಗಳೂರು, ಜೂನ್ 24: ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಪಾಲಿಕೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆ ಸೀಟು ಹೊಂದಾಣಿಕೆ ಇರಲಿದೆ. ಕುಮಾರಸ್ವಾಮಿಯವರು ಕೂಡ ಒಟ್ಟಾಗಿ ಕೆಲಸ ಮಾಡುವ ಅಭಿಪ್ರಾಯ ಹೊಂದಿದ್ದಾರೆ. ನಾವು ಎಲ್ಲ ಸ್ತರದಲ್ಲೂ ಮೈತ್ರಿ ಮಾಡಲಿದ್ದೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿಯಿತ್ತು ನಾಣ್ಯಗಳ ತುಲಾಭಾರ ನೆರವೇರಿಸಿದ ಬಳಿಕ ಯಡಿಯೂರಪ್ಪ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕೀಯ ಜಂಜಾಟದ ಮಧ್ಯೆ ಧರ್ಮಸ್ಥಳ, ಸುಬ್ರಹ್ಮಣ್ಯ ಬಾರದೇ ತುಂಬಾ ದಿವಸ ಆಗಿತ್ತು. ದೇವರ ದರ್ಶನದ ಬಳಿಕ ನೆಮ್ಮದಿ, ಸಮಾಧಾನ ಮತ್ತು ತೃಪ್ತಿ ಇದೆ. ಈಗಿನ ಸರ್ಕಾರ ಜನಹಿತವನ್ನ ಮರೆತು ಅಭಿವೃದ್ಧಿ ಕಾರ್ಯವೆಲ್ಲ ಸ್ಥಗಿತ ಆಗಿದೆ. ಯಾವುದೋ ಗ್ಯಾರಂಟಿ ಯೋಜನೆ ಅಂತ ಹೇಳಿ ಅಭಿವೃದ್ಧಿ ಕೆಲಸ ಸ್ಥಗಿತ ಮಾಡಿದ್ದಾರೆ. ಇದರ ವಿರುದ್ದ ಮಾತನಾಡಲು ಯಾರೂ ಸಿದ್ದರಿಲ್ಲದ ವಿಚಿತ್ರವಾದ ಪರಿಸ್ಥಿತಿ ರಾಜ್ಯದಲ್ಲಿ ಇದೆ.
ಈ ಬಗ್ಗೆ ಅಧಿವೇಶನದಲ್ಲಿ ಅಂಕಿ ಅಂಶಗಳ ಮೂಲಕ ಬಿಜೆಪಿ ಸರ್ಕಾರದ ಗಮನಕ್ಕೆ ತರಲಿದೆ. ಆ ಬಳಿಕವಾದ್ರೂ ಚೇತರಿಸಿಕೊಂಡು ಅಭಿವೃದ್ಧಿ ಮಾಡಲಿ ಅಂತ ಒತ್ತಾಯಿಸ್ತೇವೆ. ಒತ್ತಾಯಕ್ಕೆ ಮಣಿಯದೇ ಇದ್ದರೆ ಮುಂದಿನ ಹೋರಾಟದ ರೂಪುರೇಷೆ ಮಾಡ್ತೇವೆ. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡಿ ಮುಂದಿನ ಹೋರಾಟದ ರೂಪುರೇಷೆ ನಿರ್ಧಾರ ಮಾಡ್ತಾರೆ.
ಎಂಎಲ್ ಸಿ ಚುನಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಇದರಲ್ಲಿ ಗೊಂದಲ ಏನೂ ಇಲ್ಲ, ದೆಹಲಿಯಲ್ಲಿ ಇವೆಲ್ಲ ಫೈನಲ್ ಆಗಿರೋದು ಎಂದರು. ಸರ್ಕಾರ ಬೀಳುತ್ತಾ ಅನ್ನೋ ಪ್ರಶ್ನೆಗೆ, ಆ ಬಗ್ಗೆ ನಾನು ಏನೂ ಹೇಳಿಕೆ ಕೊಡಲು ಇಷ್ಟಪಡಲ್ಲ. ನಾನು ವಿರೋಧ ಪಕ್ಷದ ನಾಯಕನಲ್ಲ ಎಂದರು.
Former Chief Minister B.S. Yediyurappa on Sunday visited the Dharmasthala temple. During his visit, he met Dharmadhikari Dr. D. Veerendra Heggade and engaged in discussions.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm