ಬ್ರೇಕಿಂಗ್ ನ್ಯೂಸ್
06-12-20 01:01 pm Mangaluru Correspondent ಕರಾವಳಿ
ಮಂಗಳೂರು, ಡಿ.6: ಭೀಕರ ಅಪಘಾತದಲ್ಲಿ ಯುವಕನೊಬ್ಬ ಕಂಟೇನರ್ ಲಾರಿ ಅಡಿಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಮರೋಳಿಯಲ್ಲಿ ನಡೆದಿದೆ.
ಪಡೀಲ್ ಕಡೆಯಿಂದ ನಂತೂರು ಭಾಗಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ಯುವಕ, ತಿರುವಿನಲ್ಲಿ ನಿಯಂತ್ರಣ ಕಳಕೊಂಡು ರಸ್ತೆಯ ಡಿವೈಡರ್ ಗೆ ಡಿಕ್ಕಿಯಾಗಿದ್ದು ರಸ್ತೆಯ ಇನ್ನೊಂದು ಭಾಗಕ್ಕೆ ಪಲ್ಟಿ ಹೊಡೆದು ಬಿದ್ದಿದ್ದಾನೆ. ಇದೇ ವೇಳೆ, ನಂತೂರು ಕಡೆಯಿಂದ ಬಿ.ಸಿ ರೋಡಿನತ್ತ ಹೋಗುತ್ತಿದ್ದ ಕಂಟೇನರ್ ಲಾರಿ, ರಸ್ತೆಗೆ ಬಿದ್ದ ಯುವಕನ ಮೇಲೆ ಹರಿದಿದ್ದು ಯುವಕ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತ ಯುವಕನನ್ನು ನೀರುಮಾರ್ಗ ನಿವಾಸಿ ಮನ್ವಿತ್ (25) ಎಂದು ಹೇಳಲಾಗುತ್ತಿದೆ.

ಕಂಕನಾಡಿ ಸಂಚಾರ ವಿಭಾಗದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿದ್ದು ಯುವಕನನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಪಘಾತದಿಂದ ಬೆದರಿದ ಲಾರಿ ಚಾಲಕ, ಕಂಟೇನರ್ ಬಿಟ್ಟು ಪರಾರಿಯಾಗಿದ್ದಾನೆ. ಬೈಕ್ ಸವಾರನ ಅತಿ ವೇಗದ ಚಾಲನೆಯಿಂದಲೇ ಅಪಘಾತ ಆಗಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ತೆರವುಗೊಳಿಸಿದ್ದಾರೆ.
A Biker was killed after a Container Truck rammed his bike Near Maroli in Mangalore here on Sunday 6, December, 2020. The deceased has been identifed as Manvith (25) Neermarga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am