ಬ್ರೇಕಿಂಗ್ ನ್ಯೂಸ್
29-06-24 10:47 pm Udupi Correspondent ಕರಾವಳಿ
ಉಡುಪಿ, ಜೂನ್.29: ತಂದೆ, ತಾಯಿ ತಮ್ಮ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಲ್ಲೂರು ಬಳಿ ನಡೆದಿದ್ದು, ದುರ್ಘಟನೆಯಲ್ಲಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದರೆ, ಹೆತ್ತವರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೊಲ್ಲೂರು ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದ ನಂದ್ರುಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಧನರಾಜ್ ಸತೀಶ್ (13) ಮತ್ತು ಛಾಯಾ ಸತೀಶ್ (7) ಮೃತ ಇಬ್ಬರು ಮಕ್ಕಳು. ತಾಯಿ ಶೀಲಾ ಮತ್ತು ತಂದೆ ಸತೀಶ್ ಮಡಿವಾಳ ಕುಂದಾಪುರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಲಾ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹೆತ್ತವರು ಮತ್ತು ಮಕ್ಕಳಿಬ್ಬರು ಕೆರೆಗೆ ಬಿದ್ದಿರುವ ವಿಷಯ ತಿಳಿದು ಸ್ಥಳೀಯರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಕೂಡಲೇ ಆಂಬುಲೆನ್ಸ್ ಬಂದಿದ್ದು, ಅಷ್ಟರಲ್ಲಿ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ. ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದ ಸತೀಶ್ ಮತ್ತು ಶೀಲಾ ದಂಪತಿಯನ್ನು ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಹೆತ್ತವರು ಯಾವುದೋ ಜಗಳದಲ್ಲಿ ಮಕ್ಕಳ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಶಾಸಕ ಸುಕುಮಾರ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕೊಲ್ಲೂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heart-breaking incident, two children tragically lost their lives after accidentally slipping and falling into a lake at Nandrolli, within the Bellala panchayat jurisdiction of Kollur police station limits. The victims have been identified as Dhanraj Sathish (13) and Chaya Sathish (7) who were pursuing their studies at a school in Vandse. Their mother, Sheela (34), and father, Sathish Madivala, are currently in critical condition and receiving treatment at Kundapur hospital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm