ಬ್ರೇಕಿಂಗ್ ನ್ಯೂಸ್
30-06-24 12:57 pm Mangalore Correspondent ಕರಾವಳಿ
ಪುತ್ತೂರು, ಜೂನ್.30: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ, ಕ್ಯಾಂಪ್ಕೋ ಸಂಸ್ಥೆಯ ಮಾಜಿ ಅಧ್ಯಕ್ಷ, ವಿಟ್ಲ ಬಳಿಯ ಕೂಡೂರು ನಿವಾಸಿ ಎಲ್.ಎನ್.ಕೂಡೂರು (67) ಅವರು ಜೂ.30ರಂದು ಹೃದಯಾಘಾತದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು. ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ, ಶ್ರೀ ರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸಹಕಾರಿ ಮತ್ತು ಶಿಕ್ಷಣ ಕ್ಷೇತ್ರದ ಬಗ್ಗೆ ಅಪಾರ ಕಾಳಜಿ ಇಟ್ಟುಕೊಂಡಿದ್ದರು.
Former president of CAMPCO, L. N. Kudoor from Vitla passed away on June 30 due to a heart attack at a private hospital in Mangaluru. He was 67. He is survived by his wife and two sons.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm