ಬ್ರೇಕಿಂಗ್ ನ್ಯೂಸ್
30-06-24 09:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ಬಜಾಲ್ ಬಳಿಯ ಪಳ್ಳಕೆರೆ ಎಂಬಲ್ಲಿ ಖಾಲಿ ಜಾಗವೊಂದರ ಕಂಪೌಂಡ್ ಗೋಡೆ ಕುಸಿದು ಬಿದ್ದು ಮನೆಯೊಂದಕ್ಕೆ ಹಾನಿಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಅಪರಾಹ್ನ 3 ಗಂಟೆ ಹೊತ್ತಿಗೆ ಆವರಣ ಗೋಡೆ ಕುಸಿದಿದ್ದು ರಾಧಾಕೃಷ್ಣ ಎಂಬವರ ಮನೆಗೆ ಹಾನಿಯಾಗಿದೆ.
ಆವರಣ ಗೋಡೆಯ ಮಣ್ಣು, ಕಲ್ಲು ಕೆಳಭಾಗದಲ್ಲಿದ್ದ ಮನೆ ಹಾಗೂ ಬಚ್ಚಲು ಮನೆಯ ಮೇಲೆ ಬಿದ್ದಿದೆ. ಮನೆಯ ಒಂದು ಕೋಣೆಗೆ ಸಂಪೂರ್ಣ ಹಾನಿಯಾಗಿದೆ. ಈ ವೇಳೆ, ಮನೆ ಮಂದಿ ಹೊರಗಿದ್ದುದರಿಂದ ಅಪಾಯದಿಂದ ಬಚಾವಾಗಿದ್ದಾರೆ.

ಬಜಾಲ್ ವಾರ್ಡಿನ ಮನಪಾ ಸದಸ್ಯ ಅಶ್ರಫ್, ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬದ ವಾಸ್ತವ್ಯಕ್ಕೆ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.
Mangalore Bajal compound wall collapsed, family escapes unhurt, house collapsed.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm