ಬ್ರೇಕಿಂಗ್ ನ್ಯೂಸ್
03-07-24 03:24 pm Mangaluru Correspondent ಕರಾವಳಿ
ಮಂಗಳೂರು, ಜುಲೈ 3: ನಗರದ ಬಲ್ಮಠದ ನಿರ್ಮಾಣ ಹಂತದ ಕಟ್ಟಡದ ಬಳಿ ಧರೆ ಕುಸಿದು ಇಬ್ಬರು ಬಿಹಾರ ಮೂಲದ ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ.
ಬಲ್ಮಠದ ಮಾಯಾ ಇಂಟರ್ನ್ಯಾಷನಲ್ ಹೊಟೇಲ್ ಕಟ್ಟಡದ ಪಕ್ಕದಲ್ಲೇ ಘಟನೆ ನಡೆದಿದೆ. ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಅಡಿಭಾಗವನ್ನು ಕೊರೆದು ಕಟ್ಟಡ ನಿರ್ಮಾಣ ಮಾಡುತ್ತಿದ್ದ ಜಾಗದಲ್ಲೇ ಒಂದು ಪಾರ್ಶ್ವದ ಧರೆ ಕುಸಿದು ಬಿದ್ದಿದೆ. ಈ ವೇಳೆ, ಬಿಹಾರ ಮೂಲದ ರಾಜಕುಮಾರ್ (18) ಮತ್ತು ಚಂದನ್ (30) ಎಂಬ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.












ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಎನ್ ಡಿಆರ್ ಎಫ್ ಕಾರ್ಯಾಚರಣೆ ನಡೆಸುತ್ತಿದೆ. 2.45ರ ಸುಮಾರಿಗೆ ರಾಜಕುಮಾರ್ ಎಂಬ ಒಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಚಂದನ್ ಇನ್ನೂ ಪತ್ತೆಯಾಗಿಲ್ಲ. ಬಲ್ಮಠದಲ್ಲಿ ಒಂದು ಭಾಗದ ರಸ್ತೆಯ ಪಕ್ಕದಲ್ಲೇ 20 ಅಡಿ ಆಳಕ್ಕೆ ಪ್ರಪಾತ ಕೊರೆದು ಕಟ್ಟಡದ ತಳಪಾಯ ನಿರ್ಮಿಸಲಾಗುತ್ತಿದೆ. ಮಳೆ ಬರುತ್ತಿರುವುದರಿಂದ ಮಣ್ಣು ಸಡಿಲಗೊಂಡು ಕುಸಿದು ಬಿದ್ದಿದೆ.
ಬಲ್ಮಠ ರಸ್ತೆಯನ್ನು ಒಂದು ಭಾಗದಲ್ಲಿ ಬಂದ್ ಮಾಡಲಾಗಿದ್ದು ಇನ್ನೊಂದು ರಸ್ತೆಯಲ್ಲಿ ಪೂರ್ತಿ ಟ್ರಾಫಿಕ್ ಬ್ಲಾಕ್ ಆಗಿದೆ.
Mangalore Landslide during construction work at Balmatta, two workers trapped, one rescued. The incident occurred at Balmatta in the heart of the city where a multi-story building is coming up.Fire and emergency services personnel rushed to the spot and were busy in rescue operations. Dakshina Kannada Deputy Commissioner M.P. Mullai Muhilan visited the spot. Mangaluru has been receiving rainfall, as part of the monsoon, in the past few days.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm