ಬ್ರೇಕಿಂಗ್ ನ್ಯೂಸ್
04-07-24 12:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಮಂಗಳೂರಿನ ಹೆಸರಾಂತ ವೈದ್ಯ ಮತ್ತು ಪ್ರಾಧ್ಯಾಪಕರಾಗಿರುವ ಡಾ.ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ ಅವರನ್ನು ಟೈಮ್ಸ್ ನೌ ಚಾನೆಲ್ ‘’ಲೆಜೆಂಡ್ಸ್ ಇನ್ ಮೆಡಿಸಿನ್ ’’ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಚಿವ ಡಾ. ಜಿತೇಂದ್ರ ಸಿಂಗ್, ಟೈಮ್ಸ್ ನೌ ಕೊಡಮಾಡಿದ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಿಳಿ ಕಾಲರ್ ಹೊರತಾದ ಅಸಾಮಾನ್ಯ ಸಾಧಕರು ಎನ್ನುವ ಥೀಮ್ ಇಟ್ಟುಕೊಂಡು ಟೈಮ್ಸ್ ನೌ ಸಾಧಕರನ್ನು ಗುರುತಿಸುತ್ತಿದ್ದು ವೈದ್ಯಕೀಯ ವೃತ್ತಿಯಲ್ಲಿ ಮಹೋನ್ನತ ಸಾಧನೆ ಮಾಡಿದ್ದಕ್ಕಾಗಿ ಮಂಗಳೂರಿನ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಡಾ. ಇಸ್ಮಾಯಿಲ್ ಅವರು ಸಮಾಜ ಮತ್ತು ವೈದ್ಯಕೀಯ ಸಮುದಾಯ ನೀಡಿದ ದೊಡ್ಡ ಮಟ್ಟದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೆಎಂಸಿಯಲ್ಲಿ 34 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರು ಈಗ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿದ್ದಾರೆ. ಕೆಎಂಸಿ, ಯೇನಪೋಯ ಸೇರಿದಂತೆ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ದೇಶ- ವಿದೇಶದಲ್ಲಿ ವೃತ್ತಿ ನಡೆಸುತ್ತಿರುವ ಹೆಚ್ಚಿನ ವೈದ್ಯರು ಡಾ.ಇಸ್ಮಾಯಿಲ್ ಅವರ ಶಿಷ್ಯರೇ ಆಗಿದ್ದಾರೆ.
Prominent Physician, Dr. Mohammed Ismail Hejamady was honored with the “Legends in Medicine” award by Times Now in an event that was organised to celebrate medical excellence. The award ceremony featured Dr. Jitendra Singh, Minister of State (Independent Charge) for the Ministry of Science and Technology & Ministry of Earth Sciences, Ministry of Personnel, Public Grievances and Pensions, Department of Atomic Energy, Department of Space, and Vice President of CSIR, who presented the award.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm