ಬ್ರೇಕಿಂಗ್ ನ್ಯೂಸ್
04-07-24 12:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಮಂಗಳೂರಿನ ಹೆಸರಾಂತ ವೈದ್ಯ ಮತ್ತು ಪ್ರಾಧ್ಯಾಪಕರಾಗಿರುವ ಡಾ.ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ ಅವರನ್ನು ಟೈಮ್ಸ್ ನೌ ಚಾನೆಲ್ ‘’ಲೆಜೆಂಡ್ಸ್ ಇನ್ ಮೆಡಿಸಿನ್ ’’ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಚಿವ ಡಾ. ಜಿತೇಂದ್ರ ಸಿಂಗ್, ಟೈಮ್ಸ್ ನೌ ಕೊಡಮಾಡಿದ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಿಳಿ ಕಾಲರ್ ಹೊರತಾದ ಅಸಾಮಾನ್ಯ ಸಾಧಕರು ಎನ್ನುವ ಥೀಮ್ ಇಟ್ಟುಕೊಂಡು ಟೈಮ್ಸ್ ನೌ ಸಾಧಕರನ್ನು ಗುರುತಿಸುತ್ತಿದ್ದು ವೈದ್ಯಕೀಯ ವೃತ್ತಿಯಲ್ಲಿ ಮಹೋನ್ನತ ಸಾಧನೆ ಮಾಡಿದ್ದಕ್ಕಾಗಿ ಮಂಗಳೂರಿನ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಡಾ. ಇಸ್ಮಾಯಿಲ್ ಅವರು ಸಮಾಜ ಮತ್ತು ವೈದ್ಯಕೀಯ ಸಮುದಾಯ ನೀಡಿದ ದೊಡ್ಡ ಮಟ್ಟದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೆಎಂಸಿಯಲ್ಲಿ 34 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರು ಈಗ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿದ್ದಾರೆ. ಕೆಎಂಸಿ, ಯೇನಪೋಯ ಸೇರಿದಂತೆ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ದೇಶ- ವಿದೇಶದಲ್ಲಿ ವೃತ್ತಿ ನಡೆಸುತ್ತಿರುವ ಹೆಚ್ಚಿನ ವೈದ್ಯರು ಡಾ.ಇಸ್ಮಾಯಿಲ್ ಅವರ ಶಿಷ್ಯರೇ ಆಗಿದ್ದಾರೆ.
Prominent Physician, Dr. Mohammed Ismail Hejamady was honored with the “Legends in Medicine” award by Times Now in an event that was organised to celebrate medical excellence. The award ceremony featured Dr. Jitendra Singh, Minister of State (Independent Charge) for the Ministry of Science and Technology & Ministry of Earth Sciences, Ministry of Personnel, Public Grievances and Pensions, Department of Atomic Energy, Department of Space, and Vice President of CSIR, who presented the award.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm