ಬ್ರೇಕಿಂಗ್ ನ್ಯೂಸ್
04-07-24 12:32 pm Mangalore Correspondent ಕರಾವಳಿ
ಮಂಗಳೂರು, ಜುಲೈ 4: ಮಂಗಳೂರಿನ ಹೆಸರಾಂತ ವೈದ್ಯ ಮತ್ತು ಪ್ರಾಧ್ಯಾಪಕರಾಗಿರುವ ಡಾ.ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ ಅವರನ್ನು ಟೈಮ್ಸ್ ನೌ ಚಾನೆಲ್ ‘’ಲೆಜೆಂಡ್ಸ್ ಇನ್ ಮೆಡಿಸಿನ್ ’’ ಎನ್ನುವ ಪ್ರಶಸ್ತಿ ನೀಡಿ ಗೌರವಿಸಿದೆ.
ದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯದ ಸಚಿವ ಡಾ. ಜಿತೇಂದ್ರ ಸಿಂಗ್, ಟೈಮ್ಸ್ ನೌ ಕೊಡಮಾಡಿದ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಬಿಳಿ ಕಾಲರ್ ಹೊರತಾದ ಅಸಾಮಾನ್ಯ ಸಾಧಕರು ಎನ್ನುವ ಥೀಮ್ ಇಟ್ಟುಕೊಂಡು ಟೈಮ್ಸ್ ನೌ ಸಾಧಕರನ್ನು ಗುರುತಿಸುತ್ತಿದ್ದು ವೈದ್ಯಕೀಯ ವೃತ್ತಿಯಲ್ಲಿ ಮಹೋನ್ನತ ಸಾಧನೆ ಮಾಡಿದ್ದಕ್ಕಾಗಿ ಮಂಗಳೂರಿನ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ.

ಡಾ. ಇಸ್ಮಾಯಿಲ್ ಅವರು ಸಮಾಜ ಮತ್ತು ವೈದ್ಯಕೀಯ ಸಮುದಾಯ ನೀಡಿದ ದೊಡ್ಡ ಮಟ್ಟದ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮಂಗಳೂರಿನ ಕೆಎಂಸಿಯಲ್ಲಿ 34 ವರ್ಷಗಳಿಂದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ.ಮೊಹಮ್ಮದ್ ಇಸ್ಮಾಯಿಲ್ ಅವರು ಈಗ ಕಣಚೂರು ಮೆಡಿಕಲ್ ಕಾಲೇಜಿನ ಅಧ್ಯಕ್ಷರಾಗಿದ್ದಾರೆ. ಕೆಎಂಸಿ, ಯೇನಪೋಯ ಸೇರಿದಂತೆ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರು ಸೇರಿದಂತೆ ದೇಶ- ವಿದೇಶದಲ್ಲಿ ವೃತ್ತಿ ನಡೆಸುತ್ತಿರುವ ಹೆಚ್ಚಿನ ವೈದ್ಯರು ಡಾ.ಇಸ್ಮಾಯಿಲ್ ಅವರ ಶಿಷ್ಯರೇ ಆಗಿದ್ದಾರೆ.
Prominent Physician, Dr. Mohammed Ismail Hejamady was honored with the “Legends in Medicine” award by Times Now in an event that was organised to celebrate medical excellence. The award ceremony featured Dr. Jitendra Singh, Minister of State (Independent Charge) for the Ministry of Science and Technology & Ministry of Earth Sciences, Ministry of Personnel, Public Grievances and Pensions, Department of Atomic Energy, Department of Space, and Vice President of CSIR, who presented the award.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm