ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm