ಬ್ರೇಕಿಂಗ್ ನ್ಯೂಸ್
05-07-24 10:47 am Udupi Correspondent ಕರಾವಳಿ
ಉಡುಪಿ, ಜುಲೈ 5: ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.
ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು ;
ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.
Udupi heavy rain, 45 year old dies after wall collapse, also charmadi ghat retaining wall has been crack. The wall was recently built and has been cracked so soon due to poor quality of work.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm