ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am