ಬ್ರೇಕಿಂಗ್ ನ್ಯೂಸ್
07-12-20 11:51 am Mangalore Correspondent ಕರಾವಳಿ
ಮಂಗಳೂರು, ಡಿಸೆಂಬರ್ 7: ಬಡತನ ಅಥವಾ ಇನ್ನಿತರ ಯಾವುದೇ ಅಡೆತಡೆಗಳು ಸಾಧನೆಗೆ ಅಡ್ಡಿಯಾಗದೆಂಬುದಕ್ಕೆ ದೇಶದ ಸಂವಿಂಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರೇ ಸ್ಪೂರ್ತಿಯಾಗಿದ್ದಾರೆ ಎಂದು ಲೇಖಕ,ಪ್ರಾದ್ಯಾಪಕರೂ ಆಗಿರುವ ಡಾ.ಯೋಗೀಶ್ ಕೈರೋಡಿ ಹೇಳಿದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ, ಸಿದ್ದಕಟ್ಟೆ ನಗರದ ವತಿಯಿಂದ ಅಂಬೇಡ್ಕರ್ ಪುಣ್ಯಸ್ಮರಣೆ ಅಂಗವಾಗಿ ಸಿದ್ಧಕಟ್ಟೆಯ ಖಾಸಗಿ ಸಂಕೀರ್ಣದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ದಿನವನ್ನುದ್ದೇಶೀಸಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.ಬಡತನ ಹಾಗೂ ಇತರೆ ಅಡೆತಡೆಗಳು ನಮ್ಮ ಸಾಧನೆಗೆ ಅಡ್ಡಿಯಾಗಬಾರದು. ನಾವು ಅದನ್ನೆಲ್ಲ ಮೆಟ್ಟಿ ಹೇಗೆ ಸಾಧನೆಯ ಶಿಖರವನ್ನೇರಬೇಕು ಎಂಬುದನ್ನು ಡಾ. ಬಿ .ಆರ್ ಅಂಬೇಡ್ಕರ್ ರವರನ್ನು ನೋಡಿ ಕಲಿಯಬೇಕಾಗಿದೆ..ಬಾಲ್ಯದಲ್ಲಿ ಅತ್ಯಂತ ಶೋಷಣೆಗೊಳಗಾದ ವ್ಯಕ್ತಿ ಮುಂದೆ ಸ್ವಾತಂತ್ರ್ಯ ಭಾರತದ ಕಾನೂನು ಸಚಿವರಾದದ್ದು ನಮಗೆಲ್ಲಾ ಸ್ಪೂರ್ತಿದಾಯಕ ಎಂದರು.


ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ನ ಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿ ಗುರುಪ್ರಸಾದ್,ನಗರ ಸಹಕಾರ್ಯದರ್ಶಿ ಶಿವಕುಮಾರ್, ಕಾರ್ಯಕರ್ತರಾದ ಕಿರಣ್,ಪ್ರಜ್ವಲ್, ನಿಶಾ,ಜಯಲಕ್ಷ್ಮಿ,ವಿಕ್ಷೀತಾ,ಅನುಶಾ,ಅಶ್ವಿತಾ,ಕೋಮಲಾಕ್ಷಿ,ಸುಕನ್ಯಾ,ಅಶ್ವಿನಿ,ಸೂರಜ್,ಉಜ್ವಲ್,ಸುಶಾಂತ್,ದೀಪಕ್,ಪ್ರದೀಪ್,ಅಪೂರ್ವ,ಹರ್ಷಿತಾ,ದೀಕ್ಷಿತ್,ಸುದರ್ಶನ್ ಉಪಸ್ಥಿತರಿದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am