ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm