ಬ್ರೇಕಿಂಗ್ ನ್ಯೂಸ್
12-07-24 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ.12: ದಕ್ಷಿಣ ಕನ್ನಡ ಜಿಲ್ಲೆಯ ರೈಲು ಯೋಜನೆಗಳ ಅಭಿವೃದ್ಧಿ ದೃಷ್ಟಿಯಿಂದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಮನವಿ ಮೇರೆಗೆ ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜುಲೈ 17 ರಂದು ಮಂಗಳೂರಿಗೆ ಆಗಮಿಸಿ ರೈಲ್ವೇ ಅಧಿಕಾರಿಗಳ ಜೊತೆಗೆ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.
ಬೆಳಿಗ್ಗೆ 9ರಿಂದ 9.45ರ ನಡುವೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣೆ, 10ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11 ರಿಂದ ಮಧ್ಯಾಹ್ನ 2ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.
ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೇ ಮತ್ತು ಭಾರತೀಯ ರೈಲ್ವೇ ವಿಲೀನ, ಈ ವಿಲೀನದಿಂದ ರೈಲ್ವೇ ಮೂಲ ಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.
ಮಂಗಳೂರು- ಬೆಂಗಳೂರು ರೈಲ್ವೇ ಮಾರ್ಗದ ಉನ್ನತೀಕರಣ
ಶಿರಾಡಿ ಘಾಟ್ ಭಾಗದ ಕಾರ್ಯ ಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ- ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.
ಸಭೆಯು ದಕ್ಷಿಣ ಕನ್ನಡದ ರೈಲ್ವೇ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Union Minister of State for Railways V. Somanna will hold a meeting in Mangaluru on July 17 to discuss and address railway issues pertaining to Mangaluru region, according to Dakshina Kannada Member of Parliament Captain Brijesh Chowta.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm