ಬ್ರೇಕಿಂಗ್ ನ್ಯೂಸ್
17-07-24 12:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.17: ರೈಲ್ವೇ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಆಗಮಿಸಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಲಾಗುವುದು ಎಂದು ತಿಳಿಸಿದರು.








ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡಲಾಗುವುದು. ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Union Minister of State in Ministry of Railways visits Mangalore Central railway station, talks about the developement of the station. Promises of development of station in 2 months.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm