ಬ್ರೇಕಿಂಗ್ ನ್ಯೂಸ್
17-07-24 12:35 pm Mangalore Correspondent ಕರಾವಳಿ
ಮಂಗಳೂರು, ಜುಲೈ.17: ರೈಲ್ವೇ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನೆಗಾಗಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರಿಗೆ ಆಗಮಿಸಿದ್ದಾರೆ. ಬುಧವಾರ ಬೆಳಗ್ಗೆ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿದರು.
ಇದೇ ವೇಳೆ ಮಾತನಾಡಿದ ಸಚಿವ ವಿ. ಸೋಮಣ್ಣ, ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣ ಮೇಲ್ದರ್ಜೆಗೇರಿಸಲು ಎರಡು ತಿಂಗಳಲ್ಲಿ ರೂಪುರೇಷೆ ತಯಾರಿಸಲಾಗುವುದು ಎಂದು ತಿಳಿಸಿದರು.








ಕಳೆದ ಸುಮಾರು 40 ವರ್ಷಗಳಿಂದ ಮಂಗಳೂರಿನಲ್ಲಿ ರೈಲ್ವೇ ಆಭಿವೃದ್ಧಿ ಕೆಲಸಗಳು ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ಕಾಯಕಲ್ಪ ನೀಡಲಾಗುವುದು. ಮಂಗಳೂರು , ಕಾರವಾರ ಭಾಗದಲ್ಲಿ ರೈಲ್ವೇ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ರೀತಿ ಆಗಿಲ್ಲ. ಈ ನಿಟ್ಟಿನಲ್ಲಿ ಎರಡು ತಿಂಗಳೊಳಗೆ ತಜ್ಞರು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಒಗ್ಗೂಡಿಸಿಕೊಂಡು ನೀಲನಕ್ಷೆ ತಯಾರಿಸಲಾಗುವುದು ಎಂದರು.
ರೈಲ್ವೇ ಇಲಾಖೆಯ ಹಿರಿಯ ಅಧಿಕಾರಿಗಳು ಸಚಿವರಿಗೆ ಮಂಗಳೂರು ರೈಲ್ವೇ ಆಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಮೇಯರ್ ಸುಧೀರ್ ಶೆಟ್ಟಿ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
Union Minister of State in Ministry of Railways visits Mangalore Central railway station, talks about the developement of the station. Promises of development of station in 2 months.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm