ಬ್ರೇಕಿಂಗ್ ನ್ಯೂಸ್
18-07-24 09:21 pm Mangalore Correspondent ಕರಾವಳಿ
ಮಂಗಳೂರು, ಜುಲೈ 18: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ಹೆದ್ದಾರಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಆಗಿರುವುದರಿಂದ ಹಾಸನ ಜಿಲ್ಲಾಧಿಕಾರಿಗಳು ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಮಾಡಿದ್ದಾರೆ. ಜುಲೈ 18ರಿಂದ ಮೊದಲ್ಗೊಂಡು ರಸ್ತೆ ದುರಸ್ತಿ ಕಾಮಗಾರಿ ಮುಗಿಯುವ ವರೆಗೆ ಶಿರಾಡಿ ಘಾಟ್ ಸಂಪರ್ಕದ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿರಾಡಿ ಘಾಟ್ ವ್ಯಾಪ್ತಿಯ ಸಕಲೇಶಪುರ ಬಳಿಯ ಮಾರನಹಳ್ಳಿ, ದೊಡ್ಡತಪ್ಪಲು, ಎತ್ತಿನಹಳ್ಳದಲ್ಲಿ ವ್ಯಾಪಕ ಭೂಕುಸಿತ ಆಗಿರುವುದರಿಂದ ಗುರುವಾರ ನಸುಕಿನಲ್ಲಿ ವಾಹನ ಸಂಚಾರಕ್ಕೆ ತೊಡಕಾಗಿತ್ತು. ನಿರಂತರ ಮಳೆಯಿಂದಾಗಿ ಗುಡ್ಡ ಕುಸಿತಗೊಂಡು ಅದರಡಿಗೆ ಓಮ್ನಿ ಕಾರು ಸಿಲುಕಿದ ಘಟನೆಯೂ ನಡೆದಿತ್ತು. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದ್ದು ಪರ್ಯಾಯವಾಗಿ ಮೂಡಿಗೆರೆ, ಚಾರ್ಮಾಡಿ ಮೂಲಕ ಮಂಗಳೂರು- ಬೆಂಗಳೂರು ಸಂಚಾರದ ವಾಹನಗಳು ಸಾಗುವಂತೆ ಸೂಚಿಸಲಾಗಿದೆ.




ಇದೇ ವೇಳೆ, ಕೊಡಗು- ದಕ್ಷಿಣ ಕನ್ನಡ ಸಂಪರ್ಕಿಸುವ ಮಡಿಕೇರಿ- ಸಂಪಾಜೆಯ ಘಾಟ್ ಹೆದ್ದಾರಿ -275ರಲ್ಲಿ ಕರ್ತೋಜಿ ಎಂಬಲ್ಲಿ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೀಗಾಗಿ ಈ ಮಾರ್ಗದಲ್ಲಿ ಜುಲೈ 18ರಿಂದ 22ರ ವರೆಗೆ ನಾಲ್ಕು ದಿನಗಳ ಕಾಲ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನಗಳ ಸಂಚಾರ ನಿಷೇಧ ಮಾಡಲಾಗಿದೆ. ಈ ಬಗ್ಗೆ ಕೊಡಗು ಜಿಲ್ಲಾಧಿಕಾರಿ ಆದೇಶ ಮಾಡಿದ್ದು, ಮಂಗಳೂರು – ಬೆಂಗಳೂರು ಸಂಚಾರದ ವಾಹನಗಳು ಚಾರ್ಮಾಡಿ ಮೂಲಕವೇ ಸಾಗಬೇಕಾದ ಅನಿವಾರ್ಯತೆ ಇದೆ. ಇದರಿಂದಾಗಿ ಚಾರ್ಮಾಡಿಯ ಕಿರಿದಾದ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗುವ ಸಾಧ್ಯತೆಯಿದೆ.
Mangalore Shiradi Ghat landslide, road closed, entry only via charmadi ghat for all Vehicles orders Hassan DC. Volvo bus like ksrtc Ambari will face difficulties as these buses can't go via Madikeri or Charmadi.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm