ಬ್ರೇಕಿಂಗ್ ನ್ಯೂಸ್
19-07-24 02:38 pm Mangalore Correspondent ಕರಾವಳಿ
ಮಂಗಳೂರು, ಜುಲೈ.19: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯಿಂದ ಶಾಕ್ ಆಗಿದ್ದ ಸಾಕು ನಾಯಿಯನ್ನು ರಕ್ಷಿಸಲು ಹೋಗಿದ್ದ ಸಿಎ ಕಲಿಯುತ್ತಿದ್ದ ಯುವತಿಯೊಬ್ಬಳು ದಾರುಣ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಗುರುಪುರ ಬಳಿಯ ಮೂಳೂರಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮುಳೂರು ಕಲ್ಲಕಲಂಬಿ ನಿವಾಸಿ ಹರೀಶ್ ಶೆಟ್ಟಿ ಎಂಬವರ ಪುತ್ರಿ ಆಶ್ಮಿ ಶೆಟ್ಟಿ (20) ಮೃತಪಟ್ಟ ವಿದ್ಯಾರ್ಥಿನಿ. ಅಶ್ಮಿ ಮಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದರು. ಹರೀಶ್ ಶೆಟ್ಟಿ ಹೈನುಗಾರಿಕೆ ನಡೆಸುತ್ತಿದ್ದು ಎಂದಿನಂತೆ ಶುಕ್ರವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ದನಗಳನ್ನು ಮೇಯಿಸಲು ಮನೆಯಿಂದ ಹೊರಟಿದ್ದರು. ಈ ವೇಳೆ ಅವರೊಂದಿಗೆ ಮನೆಯ ನಾಯಿಯೂ ಹಿಂಬಾಲಿಸಿತ್ತು.


ತಂದೆಯೊಂದಿಗೆ ಹೋಗಿದ್ದ ನಾಯಿ ಬಂದಿಲ್ಲ ಎಂದು ಆಶ್ಮಿ ಗದ್ದೆ ಕಡೆಗೆ ತೆರಳಿದ್ದರು. ನಾಯಿ ನೀರು ತುಂಬಿದ್ದ ಗದ್ದೆಯಲ್ಲಿ ಬಿದ್ದು ಹೊರಳಾಡುತ್ತಿರುವುದನ್ನು ಕಂಡು ಆಶ್ಮಿ ನೀರಿಗಿಳಿದಿದ್ದಾರೆ. ನಾಯಿಗೆ ವಿದ್ಯುತ್ ಶಾಕ್ ಆಗಿರುವುದನ್ನು ತಿಳಿಯದೆ ನಾಯಿಯ ರಕ್ಷಣೆಗೆ ಧಾವಿಸಿದ್ದ ಆಶ್ಮಿ ಗದ್ದೆಗೆ ಕಾಲಿಡುತ್ತಲೇ ವಿದ್ಯುತ್ ಶಾಕ್ ಗೆ ಒಳಗಾಗಿದ್ದಾರೆ. ವಿದ್ಯುತ್ ಆಘಾತದಿಂದ ಆಶ್ಮಿ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ. ಗದ್ದೆಯಲ್ಲಿದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸುತ್ತಿದ್ದ ತಂತಿಯೊಂದು ತುಂಡಾಗಿ ಗದ್ದೆಗೆ ಬಿದ್ದಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಮೆಸ್ಕಾಂಗೆ ಮಾಹಿತಿ ನೀಡಿದ್ದು, ವಿದ್ಯುತ್ ಕಡಿತಗೊಳಿಸಿದ ಬಳಿಕ ನಾಯಿ ಮತ್ತು ಆಶ್ಮಿ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದಾರೆ.
Mangalore rain, Negligence by Mescom, 18 year old girl dies of current shock at Gurupura. The deceased girl is identified as Ashwini Shetty (18), who tragically passed away on Friday, July 18, at Gurupura.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm