ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm