ಬ್ರೇಕಿಂಗ್ ನ್ಯೂಸ್
20-07-24 03:59 pm Mangalore Correspondent ಕರಾವಳಿ
ಮಂಗಳೂರು, ಜುಲೈ 20: ಕರಾವಳಿಯಲ್ಲಿ ಮಳೆ ತೀವ್ರತೆ ಸ್ವಲ್ಪ ಕಡಿಮೆಯಾಗುತ್ತಿದ್ದಂತೆ ಶಿರಾಡಿ ಘಾಟ್ ನಿರ್ಬಂಧ ಸಡಿಲಿಕೆ ಮಾಡಲಾಗಿದೆ. ಹಗಲಿನ ವೇಳೆಯಲ್ಲಿ ಬೆಳಗ್ಗಿನಿಂದ ಸಂಜೆಯ ವರೆಗೆ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಈ ಬಗ್ಗೆ ಹಾಸನ ಜಿಲ್ಲಾಧಿಕಾರಿಗಳು ತಮ್ಮ ಆದೇಶವನ್ನು ಮಾರ್ಪಡಿಸಿದ್ದು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ಎಲ್ಲ ರೀತಿಯ ವಾಹನಗಳಿಗೆ ಶಿರಾಡಿ ಘಾಟ್ ನಲ್ಲಿ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ. ರಾತ್ರಿ ವೇಳೆ ತುರ್ತು ಸಂಚಾರದ ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ಇದೆ.
ಎರಡು ದಿನಗಳ ಹಿಂದೆ ಭಾರೀ ಭೂಕುಸಿತ ಆಗಿದ್ದರಿಂದ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಇದರಿಂದಾಗಿ ಮಂಗಳೂರು- ಬೆಂಗಳೂರು ಸಂಚಾರಕ್ಕೆ ದೊಡ್ಡ ಬ್ರೇಕ್ ಬಿದ್ದಿತ್ತು. ಅತ್ತ ಸಂಪಾಜೆ ಹೆದ್ದಾರಿಯೂ ರಾತ್ರಿ ವೇಳೆ ಬಂದ್ ಆಗಿದ್ದರಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಮಾತ್ರ ವಾಹನಗಳು ಸಂಚರಿಸಬೇಕಿತ್ತು. ಬೆಂಗಳೂರು ಕಡೆಯಿಂದ ಬಂದ ವಾಹನಗಳು ಸಕಲೇಶಪುರ ವರೆಗೆ ಬಂದು ಹೆದ್ದಾರಿ ಬಂದ್ ಆಗಿದ್ದರಿಂದ ತೊಂದರೆಗೀಡಾಗಿದ್ದರು. ಇದೀಗ ಸಕಲೇಶಪುರ ವಿಭಾಗಾಧಿಕಾರಿ ಹಗಲಿನ ವೇಳೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಬಹುದೆಂದು ವರದಿ ನೀಡಿದ್ದಾರೆ. ಅಲ್ಲದೆ, ಕುಸಿದಿರುವ ಮಣ್ಣನ್ನು ಹೆದ್ದಾರಿಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿದ್ದಾರೆ.
The Hassan district administration, which prohibited the movement of vehicles on Shiradi Ghat stretch of NH-75, has revised the order and allowed the movement of vehicles during the day.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm