ಬ್ರೇಕಿಂಗ್ ನ್ಯೂಸ್
21-07-24 09:11 pm Mangalore Correspondent ಕರಾವಳಿ
ಪುತ್ತೂರು, ಜುಲೈ.21: ಸರ್ವೆ ಗೌರಿ ಹೊಳೆಯ ಬಳಿ ನಾಪತ್ತೆಯಾಗಿದ್ದ ಯುವಕನ ಶವ ಅದೇ ಹೊಳೆಯ ಸೇತುವೆ ಬಳಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತ ಯುವಕ.
ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ಜು.20ರ ಶನಿವಾರ ಬೆಳಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಗೌರಿ ಹೊಳೆಯಲ್ಲಿ ಶೋಧ ನಡೆಸಿದ್ದರು. ಭಾನುವಾರ ರಾಜ್ಯ ವಿಪತ್ತು ನಿರ್ವಹಣ ಘಟಕ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.
ಅದೇ ವೇಳೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Puttur Youth goes missing after parking scooter body found. The missing youth has been identified as Sanmit T (21), son of Chandra Gowda, a resident of Tekkithadi in Kudmaru village and an employee at the Mahindra Showroom near Mukrampadi Industrial Estate.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm