ಬ್ರೇಕಿಂಗ್ ನ್ಯೂಸ್
21-07-24 09:11 pm Mangalore Correspondent ಕರಾವಳಿ
ಪುತ್ತೂರು, ಜುಲೈ.21: ಸರ್ವೆ ಗೌರಿ ಹೊಳೆಯ ಬಳಿ ನಾಪತ್ತೆಯಾಗಿದ್ದ ಯುವಕನ ಶವ ಅದೇ ಹೊಳೆಯ ಸೇತುವೆ ಬಳಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ ಸನ್ಮಿತ್ (21) ಮೃತ ಯುವಕ.
ಜು.19ರ ರಾತ್ರಿಯಿಂದ ಸನ್ಮಿತ್ ಕಾಣೆಯಾಗಿದ್ದು, ಆತನ ಸ್ಕೂಟರ್ ಮತ್ತಿತರ ವಸ್ತು ಹೊಳೆಯ ಸಮೀಪ ಪತ್ತೆಯಾಗಿತ್ತು. ಮೃತ ಸನ್ಮಿತ್ ತಂದೆ ಚಂದ್ರಗೌಡ ನೀಡಿದ ದೂರಿನಂತೆ ಜು.20ರ ಶನಿವಾರ ಬೆಳಗ್ಗಿನಿಂದಲೇ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ಗೌರಿ ಹೊಳೆಯಲ್ಲಿ ಶೋಧ ನಡೆಸಿದ್ದರು. ಭಾನುವಾರ ರಾಜ್ಯ ವಿಪತ್ತು ನಿರ್ವಹಣ ಘಟಕ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದರು.
ಅದೇ ವೇಳೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹ ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
Puttur Youth goes missing after parking scooter body found. The missing youth has been identified as Sanmit T (21), son of Chandra Gowda, a resident of Tekkithadi in Kudmaru village and an employee at the Mahindra Showroom near Mukrampadi Industrial Estate.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm