ಬ್ರೇಕಿಂಗ್ ನ್ಯೂಸ್
22-07-24 01:40 pm Mangalore Correspondent ಕರಾವಳಿ
ಪುತ್ತೂರು, ಜುಲೈ 22: ಸ್ಟ್ರೋಕ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರು ನಗರ ಠಾಣೆಯಲ್ಲಿ ಎಎಸ್ಐ ಆಗಿದ್ದ ಪೆರುವಾಜೆ ನಿವಾಸಿ ಸುಂದರ ಕಾನಾವು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಅವರನ್ನು ಮಂಗಳೂರಿನ ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರನ್ನು ಬಳಿಕ ಉನ್ನತ ಚಿಕಿತ್ಸೆಗಾಗಿ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ್ದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿದ್ದಾಗ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡಿದ್ದರು. ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
Puttur town police Asi dies of brain stroke in Mangalore. The deceased has been identified as Sundar Kanavu. He was admitted at a private hospital in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm