ಬ್ರೇಕಿಂಗ್ ನ್ಯೂಸ್
22-07-24 05:13 pm Udupi Correspondent ಕರಾವಳಿ
ಉಡುಪಿ, ಜುಲೈ.22: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ಬೆಂಗಳೂರು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯ ಬೆಂಗಳೂರಿನಿಂದ ಉಡುಪಿ, ಕುಂದಾಪುರ, ಕಾರವಾರಕ್ಕೆ ಮತ್ತೊಂದು ವಿಶೇಷ ರೈಲು ಒದಗಿಸಿದೆ. ಜು.26 ಹಾಗೂ ಜು.28ರಂದು ಬೆಂಗಳೂರಿನಿಂದ ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರಕ್ಕೆ ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿದ್ದು ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.
ಹೊಸ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅದೇ ರೈಲು ಜು.27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್ ಬೈಪಾಸ್ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಹೊರಡಲಿದೆ.
Another train added for Weekend travel to Udupi Karwar on June.
18-08-25 08:45 pm
Mangalore Correspondent
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am