ಬ್ರೇಕಿಂಗ್ ನ್ಯೂಸ್
22-07-24 05:13 pm Udupi Correspondent ಕರಾವಳಿ
ಉಡುಪಿ, ಜುಲೈ.22: ಕರಾವಳಿಯಲ್ಲಿ ಭಾರೀ ಮಳೆಯಿಂದಾಗಿ ಬೆಂಗಳೂರು ಸಂಪರ್ಕಿಸುವ ಘಾಟಿ ಪ್ರದೇಶಗಳಲ್ಲಿ ಸಂಚಾರಕ್ಕೆ ತೊಡಕಾಗಿರುವ ಹಿನ್ನೆಲೆಯಲ್ಲಿ ರೈಲ್ವೇ ಸಚಿವಾಲಯ ಬೆಂಗಳೂರಿನಿಂದ ಉಡುಪಿ, ಕುಂದಾಪುರ, ಕಾರವಾರಕ್ಕೆ ಮತ್ತೊಂದು ವಿಶೇಷ ರೈಲು ಒದಗಿಸಿದೆ. ಜು.26 ಹಾಗೂ ಜು.28ರಂದು ಬೆಂಗಳೂರಿನಿಂದ ಮಂಗಳೂರಿನ ಪಡೀಲು ಬೈಪಾಸ್ ಮಾರ್ಗವಾಗಿ ಕುಂದಾಪುರ, ಕಾರವಾರಕ್ಕೆ ಸಂಚರಿಸಲಿದೆ.
ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ವಾರಾಂತ್ಯದ ವಿಶೇಷ ರೈಲಿಗಾಗಿ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದ್ದರು. ಅದಕ್ಕೆ ಸಚಿವರು ತುರ್ತು ಸ್ಪಂದಿಸಿದ್ದು ವಿಶೇಷ ರೈಲು ಸಂಚಾರದ ವ್ಯವಸ್ಥೆ ಮಾಡಿದ್ದಾರೆ. ಇಂಥದ್ದೊಂದು ರೈಲಿನ ಅಗತ್ಯದ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಸಂಸದರಿಗೆ ಮನವಿ ಸಲ್ಲಿಸಿತ್ತು.
ಹೊಸ ರೈಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಜು.26ರ ಮಧ್ಯರಾತ್ರಿ 12.30ಕ್ಕೆ ಹೊರಟು ಜು.27ರ ಬೆಳಗ್ಗೆ 11.30ಕ್ಕೆ ಉಡುಪಿ, 12.15ಕ್ಕೆ ಕುಂದಾಪುರ ಹಾಗೂ ಸಂಜೆ 4ಕ್ಕೆ ಕಾರವಾರ ತಲುಪಲಿದೆ. ಅದೇ ರೈಲು ಜು.27ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಕುಂದಾಪುರ, ಉಡುಪಿ ಮಾರ್ಗವಾಗಿ ಪಡೀಲ್ ಬೈಪಾಸ್ ಮೂಲಕ ಜು.28ರ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಜು.28ರ ಮಧ್ಯರಾತ್ರಿ 2.30ಕ್ಕೆ ಮತ್ತೆ ಬೆಂಗಳೂರಿನಿಂದ ಕಾರವಾರಕ್ಕೆ ರೈಲು ಹೊರಡಲಿದೆ.
Another train added for Weekend travel to Udupi Karwar on June.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm