ಬ್ರೇಕಿಂಗ್ ನ್ಯೂಸ್
23-07-24 11:11 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಮಳೆ ಬಿಡುವು ಕೊಟ್ಟಿರುವುದರಿಂದ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಸಕಲೇಶಪುರ ಸಮೀಪದ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತದಿಂದಾಗಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು. ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು.19ರಿಂದ 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್ ನಿಯೋಜಿಸಲಾಗಿತ್ತು.
Shiradi Ghat road open by administration, sampaje Ghat opened at night for all Vehicles. Shiradi Ghat was closed due to landslide after a ram was stuck inside the mud.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm