ಬ್ರೇಕಿಂಗ್ ನ್ಯೂಸ್
24-07-24 12:28 pm Mangaluru Correspondent ಕರಾವಳಿ
ಮಂಜೇಶ್ವರ, ಜು.24: ಯುವಕನೋರ್ವನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿಯ ಮರಿಯಾಶ್ರಮ ಚರ್ಚ್ ಬಳಿ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.
ತಲಪಾಡಿ ಮಾರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಬ್ರಾಯನ್ ಪಿಂಟೋ (20) ನಿನ್ನೆ ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಪಾಡಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕರಾಗಿರುವ ಬೆನೆಟ್ ಪಿಂಟೋರ ಪುತ್ರನಾಗಿರುವ ಬ್ರಾಯನ್ ಪಿಂಟೋ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಮೊನ್ನೆ ರಾತ್ರಿ ಮನೆಯಲ್ಲಿದ್ದ ಬ್ರಾಯನ್ ನಿನ್ನೆ ಬೆಳಗ್ಗೆ ಮನೆಯಲ್ಲಿ ಇರಲಿಲ್ಲ. ಮನೆಯ ಪಕ್ಕದಲ್ಲೇ ಬೆನೆಟ್ ಅವರಿಗೆ ಸೇರಿರುವ ಮತ್ತೊಂದು ಮನೆಯಿದ್ದು ಆ ಮನೆಯ ಪಕ್ಕಾಸಿಗೆ ಬ್ರಾಯನ್ ಪಿಂಟೊ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಸರದಲ್ಲಿ ವಾಕಿಂಗ್ ಹೋಗುವವರು ಘಟನೆಯನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಇಂದು ಸಂಜೆ ಮನೆಗೆ ತರಲಾಗುವುದು. ಬಳಿಕ ತಲಪಾಡಿ ಮರಿಯಾಶ್ರಮ ಚರ್ಚ್ ನಲ್ಲಿ ಧಪನ ಕಾರ್ಯಕ್ರಮ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತಪಟ್ಟ ಬ್ರಾಯನ್ ಪಿಂಟೋ ತಂದೆ, ತಾಯಿ ಈನೆಟ್ ಪಿಂಟೋ, ಸಹೋದರಿ ಬ್ರಿಯೊನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
A twenty-year-old boy kills himself in Talpady, Mangalore. Bryan Pinto has been identified as the dead. He's been having suicide thoughts due to certain issues in his relationship. Manjeshwar police has the case lodged.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm