ಬ್ರೇಕಿಂಗ್ ನ್ಯೂಸ್
24-07-24 12:28 pm Mangaluru Correspondent ಕರಾವಳಿ
ಮಂಜೇಶ್ವರ, ಜು.24: ಯುವಕನೋರ್ವನು ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತಲಪಾಡಿಯ ಮರಿಯಾಶ್ರಮ ಚರ್ಚ್ ಬಳಿ ನಡೆದಿದ್ದು, ಘಟನೆಗೆ ಪ್ರೇಮ ವೈಫಲ್ಯವೇ ಕಾರಣವೆಂದು ಹೇಳಲಾಗುತ್ತಿದೆ.
ತಲಪಾಡಿ ಮಾರಿಯಾಶ್ರಮ ಚರ್ಚ್ ಬಳಿಯ ನಿವಾಸಿ ಬ್ರಾಯನ್ ಪಿಂಟೋ (20) ನಿನ್ನೆ ಬೆಳಗ್ಗೆ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಲಪಾಡಿ ರಿಕ್ಷಾ ತಂಗುದಾಣದಲ್ಲಿ ರಿಕ್ಷಾ ಚಾಲಕರಾಗಿರುವ ಬೆನೆಟ್ ಪಿಂಟೋರ ಪುತ್ರನಾಗಿರುವ ಬ್ರಾಯನ್ ಪಿಂಟೋ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ. ಮೊನ್ನೆ ರಾತ್ರಿ ಮನೆಯಲ್ಲಿದ್ದ ಬ್ರಾಯನ್ ನಿನ್ನೆ ಬೆಳಗ್ಗೆ ಮನೆಯಲ್ಲಿ ಇರಲಿಲ್ಲ. ಮನೆಯ ಪಕ್ಕದಲ್ಲೇ ಬೆನೆಟ್ ಅವರಿಗೆ ಸೇರಿರುವ ಮತ್ತೊಂದು ಮನೆಯಿದ್ದು ಆ ಮನೆಯ ಪಕ್ಕಾಸಿಗೆ ಬ್ರಾಯನ್ ಪಿಂಟೊ ಶಾಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಿಸರದಲ್ಲಿ ವಾಕಿಂಗ್ ಹೋಗುವವರು ಘಟನೆಯನ್ನು ಕಂಡು ಮನೆಯವರಿಗೆ ಮಾಹಿತಿ ನೀಡಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡಿನ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಇಂದು ಸಂಜೆ ಮನೆಗೆ ತರಲಾಗುವುದು. ಬಳಿಕ ತಲಪಾಡಿ ಮರಿಯಾಶ್ರಮ ಚರ್ಚ್ ನಲ್ಲಿ ಧಪನ ಕಾರ್ಯಕ್ರಮ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ. ಮೃತಪಟ್ಟ ಬ್ರಾಯನ್ ಪಿಂಟೋ ತಂದೆ, ತಾಯಿ ಈನೆಟ್ ಪಿಂಟೋ, ಸಹೋದರಿ ಬ್ರಿಯೊನ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
A twenty-year-old boy kills himself in Talpady, Mangalore. Bryan Pinto has been identified as the dead. He's been having suicide thoughts due to certain issues in his relationship. Manjeshwar police has the case lodged.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm